Advertisement

ಮುಂದುವರೆದ ಖಾತೆ‌ ಪ್ರಹಸನ : ಬಾಗಿನ‌ ಅರ್ಪಣೆ ಕಾರ್ಯಕ್ರಮಕ್ಕೆ ಗೈರಾದ ಆನಂದ್ ಸಿಂಗ್

12:21 PM Aug 17, 2021 | Team Udayavani |

ಹೊಸಪೇಟೆ : ಪ್ರಬಲ ಖಾತೆಗಾಗಿ ಬೇಡಿಕೆ ಇಟ್ಟಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಆನಂದ ಸಿಂಗ್ ತಮ್ಮ ಬಿಗಿ ಪಟ್ಟು‌ ಮುಂದುವರೆಸಿದ್ದಾರೆ.

Advertisement

ಖಾತೆ ಬದಲಾವಣೆಗೆ ಪಟ್ಟು ಹಿಡಿದಿರೋ ಸಚಿವ ಆನಂದ್ ಸಿಂಗ್ ಅವರು, ಇಂದು ಜಲಸಂಪನ್ಮೂಲ‌ ಸಚಿವ ಗೋವಿಂದ ಕಾರಜೋಳ ಅವರ ತುಂಗಭದ್ರಾ ಜಲಾಶಯದ ಬಾಗಿನ‌ ಅರ್ಪಣೆ ಕಾರ್ಯಕ್ರಮದಲ್ಲಿ ಗೈರಾಗಿದ್ದರು.

ತುಂಗಭದ್ರಾ ಜಲಾಶಯಕ್ಕೆ ಬಾಗೀನ ಅರ್ಪಣೆಗೆ ಸಚಿವರಾದ ಗೋವಿಂದ ಕಾರಜೋಳ, ಹಾಲಪ್ಪ ಆಚಾರ್ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಸಚಿವ ಆನಂದ ಸಿಂಗ್ ಅವರ ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಇದನ್ನೂ ಓದಿ :ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಸಿ: ಡಾ.ಸುಧಾಕರ್

Advertisement

Udayavani is now on Telegram. Click here to join our channel and stay updated with the latest news.

Next