Advertisement

BSY, ವಿಜಯೇಂದ್ರ ಭೇಟಿ‌ ಮಾಡಿದ ಅನಂತ್ ಕುಮಾರ ಹೆಗಡೆ!

08:41 PM Jan 05, 2024 | Team Udayavani |

ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರು ಬೆಂಗಳೂರಿನ ಧವಳಗಿರಿಯಲ್ಲಿ ಮಾಜಿ‌ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ಎಸ್.ವಿಜಯೇಂದ್ರ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

Advertisement

ಇದೇ ವೇಳೆ ಬರಲಿರುವ ಲೋಕ ಸಭಾ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು ಎನ್ನಲಾಗಿದೆ.

ಅನಂತಕುಮಾರ ಹೆಗಡೆ ಅವರು ಬಿಜೆಪಿ ರಾಜ್ಯ ಅಧ್ಯಕ್ಷರನ್ನು ಭೇಟಿ ಮಾಡಿ ಅಭಿನಂದಿಸಿದ್ದು ಸಹಜವಾದರೂ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next