Advertisement

Andhra Election: ಲೈವ್‌ನಲ್ಲೇ ಜನಸೇನಾ, ವೈಎಸ್‌ಆರ್‌ ಕಾಂಗ್ರೆಸ್‌ ಮುಖಂಡರ ಹೊಡೆದಾಟ

12:33 AM Mar 05, 2024 | Team Udayavani |

ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಲ್ಲಿನ ಖಾಸಗಿ ಸುದ್ದಿವಾಹಿನಿ ನಡೆಸಿದ ಚರ್ಚೆ ವೇಳೆ ಪವನ್‌ ಕಲ್ಯಾಣ್‌ ನೇತೃತ್ವದ ಜನ ಸೇನಾ ಬೆಂಬಲಿಗ ವಿಷ್ಣು ನಾಗಿರೆಡ್ಡಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ವಿಶ್ಲೇಷಕ ರಾಜಶೇಖರ್‌ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಚುನಾವಣ ವಿಚಾರ ಗಳ ಬಗ್ಗೆ ನಡೆಸುತ್ತಿದ್ದ ಚರ್ಚೆ, ವೈಯಕ್ತಿಕ ವಿಚಾರಗಳಿಗೆ ತಿರುಗಿ, ಬಿರುಸಿನ ವಾಗ್ವಾದ ನಡೆದು ಈ ಘಟನೆ ನಡೆದಿದೆ. ಈ ವೀಡಿಯೋ, ಫೋಟೋ ವೈರಲ್‌ ಆಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next