Advertisement

ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಕೃಷ್ಣಾಪುರ ಮಠಾಧೀಶರ ಭೇಟಿ

09:15 PM Jan 07, 2022 | Team Udayavani |

ತೆಕ್ಕಟ್ಟೆ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಭಾವಿ ಪರ್ಯಾಯ ಪೀಠವೇರಲಿರುವ ಅಷ್ಟ ಮಠಗಳಲ್ಲೊಂದಾದ ಕೃಷ್ಣಾಪುರ ಮಠಾಧೀಶ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಜ.7 ರಂದು ಶ್ರೀ ದೇವರ ದರ್ಶನಗೈದು, ಭಕ್ತಾದಿಗಳನ್ನು ಆಶೀರ್ವದಿಸಿದರು.

Advertisement

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯಹಾಗೂ ಸಹೋದರರು ಅರ್ಚಕ ಮಂಡಳಿ ಸದಸ್ಯರು ಹಾಗೂ ದೇವಳದ ಸಿಬಂದಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next