Advertisement

ಆನೆಗುಡ್ಡೆ ಶ್ರೀ ವಿನಾಯಕ ದೇಗುಲ; 21 ಸಾವಿರ ತೆಂಗಿನಕಾಯಿಯ ಮೂಡುಗಣಪತಿ ಸೇವೆ

12:05 PM Dec 29, 2022 | Team Udayavani |

ತೆಕ್ಕಟ್ಟೆ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಶ್ರೀದೇವರಿಗೆ ಡಾ| ಪ್ರವರ್ಧಮಾನ್‌ ಬಿರ್ತಿ ಅವರು ಸೇವಾರೂಪದಲ್ಲಿ ನೀಡಿದ 21 ಸಾವಿರ ತೆಂಗಿನಕಾಯಿಯ ಮೂಡುಗಣಪತಿ ಸೇವೆಯು ಡಿ.27ರಂದು ನಡೆಯಿತು.

Advertisement

ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದ ಆಡಳಿತ ಮೊಕ್ತೇಸರ ಕೆ. ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ ಸೂರ್ಯನಾರಾಯಣ ಉಪಾಧ್ಯಾಯ, ಕೆ. ವಿಟಲ್‌ ಉಪಾಧ್ಯಾಯ ಹಾಗೂ ಪರ್ಯಾಯ ಅರ್ಚಕ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇಗುಲದ ವ್ಯವಸ್ಥಾಪಕ ನಟೇಶ್‌ ಕಾರಂತ್‌ ಹಾಗೂ ಸಿಬಂದಿ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next