Advertisement

ಅಂಜುಂ ಪರ್ವೇಜ್ ‘ನಮ್ಮ ಮೆಟ್ರೋ’ಗೆ ನೂತನ ಸಾರಥಿ ?

06:19 PM Jul 14, 2021 | Team Udayavani |

ಬೆಂಗಳೂರು: ‘ನಮ್ಮ ಮೆಟ್ರೋ’ಗೆ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೂತನ ಸಾರಥಿ ಆಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Advertisement

ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಆಗಿರುವ ಅವರನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಆದೇಶ ಹೊರಬೀಳಲಿದೆ.

ಅಜಯ್ ಸೇಠ್ ಕೇಂದ್ರದ ಹಣಕಾಸು ವ್ಯವಹಾರಗಳ ಇಲಾಖೆ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ನಂತರ ಆ ಸ್ಥಾನಕ್ಕೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ನಿಯೋಜಿಸಲಾಗಿತ್ತು. ಈಗ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಂಜುಂ ಪರ್ವೇಜ್ ಅವರನ್ನು ನೇಮಿಸಲಾಗುತ್ತಿದೆ.

ಇದನ್ನೂ ಓದಿ :ಭಾರತಕ್ಕೆ ಎಂದೂ ಅಭದ್ರತೆಯ ಸ್ಥಿತಿ ಒದಗಿರಲಿಲ್ಲ : ಕೇಂದ್ರದ ವಿರುದ್ಧ ಗಾಂಧಿ ಟ್ವೀಟಾಕ್ರೋಶ  

Advertisement

Udayavani is now on Telegram. Click here to join our channel and stay updated with the latest news.

Next