Advertisement

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೇರಿದ ಮೃತರ ಸಂಖ್ಯೆ

02:36 PM Jul 23, 2024 | Team Udayavani |

ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಮಂಗಳವಾರ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದ್ದು ಇದರಿಂದ ಒಟ್ಟು ಸಾವಿನ ಸಂಖ್ಯೆ ಇದಿಗ ಎಂಟಕ್ಕೇರಿದೆ.

Advertisement

ಪತ್ತೆಯಾದ ಮೃತದೇಹ ಉಳುವರೆ ಗ್ರಾಮದಿಂದ ನಾಪತ್ತೆಯಾದ ಸಣ್ಣಿ ಗೌಡ ಎಂಬುವವರದು ಎಂದು ತಿಳಿದುಬಂದಿದೆ.

ಈಗಾಗಲೇ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಏಳು ಮೃತದೇಹ ಪತ್ತೆಯಾಗಿತ್ತು. ಈ ಮೃತ ದೇಹದ ದೊರೆತ ಹಿನ್ನೆಲೆ ಮೃತರ ಸಂಖ್ಯೆ ಎಂಟಕ್ಕೆರಿದೆ.

ಇದನ್ನೂ ಓದಿ: ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next