Advertisement

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

04:16 PM Sep 06, 2024 | Team Udayavani |

“ಅನ್ನ’ದ ಮಹತ್ವ ಸಾರುವ ಸಿನಿಮಾವೊಂದು ಇಂದು ತೆರೆಕಾಣುತ್ತಿದೆ. ಎನ್‌. ಎಸ್‌. ಇಸ್ಲಾಹುದ್ದೀನ್‌ ಈ ಚಿತ್ರದ ನಿರ್ದೇಶಕರು.

Advertisement

“ಕೆಲವೊಂದು ಹಳ್ಳಿಗಾಡುಗಳಲ್ಲಿ ಅನ್ನ ಹಬ್ಬದ ದಿನ ಮಾತ್ರ ಮಾಡುವುದು ಅಂತ ತಿಳಿದಿತ್ತು. ಈ ಕಥೆಯು ಇದರ ಸುತ್ತವೇ ತಿರುಗಲಿದ್ದು, ಅನ್ನ ಎಷ್ಟು ಮುಖ್ಯ, ಅದರ ಮಹತ್ವ ಏನು, ಎಂಬುದರ ಜೊತೆಗೆ ಹಳ್ಳಿಯ ಬಡ ಕುಟುಂಬದಲ್ಲಿ ಬೆಳೆದ ಹುಡುಗನೊಬ್ಬ ಜಾತ್ರೆಯಲ್ಲಿ ನಾಪತ್ತೆಯಾಗಿ ತದನಂತರ ಅವನು ಹುಡುಕಾಟದಲ್ಲಿ ಎದುರಾಗುವ ಒಂದಷ್ಟು ಸಮಸ್ಯೆಗಳ ನಡುವೆ ಅನ್ನದ ಅರಿವು ಮೂಡಿಸುವ ಪ್ರಯತ್ನವಾಗಿ ಮಾಡಿರುವ ಚಿತ್ರ ಇದಾಗಿದೆ’ ಎಂದರು.

ಹನೂರು ಚೆನ್ನಪ್ಪ ಅವರ ಕಥೆ ಚಿತ್ರಕ್ಕಿದೆ. ಬಸವರಾಜ್‌ ಈ ಚಿತ್ರದ ನಿರ್ಮಾಪಕರು.

Advertisement

Udayavani is now on Telegram. Click here to join our channel and stay updated with the latest news.

Next