Advertisement

ಅನ್ನದಾತನ ಹಿತರಕ್ಷಣೆ: ನಳಿನ್‌

12:37 AM May 17, 2020 | Sriram |

ಮಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಹತ್ವದ ಯೋಜನೆಗಳನ್ನು ಘೋಷಿಸಿವೆ.

Advertisement

ಪ್ರಧಾನಿ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಲ್ಲಿ ಕೃಷಿ ಮೂಲಸೌಕರ್ಯಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 1 ಲಕ್ಷ ಕೋಟಿ ರೂ. ಹಂಚಿಕೆ ಮಾಡಿರುವುದು ಅನ್ನದಾತನಿಗೆ ನೆರವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಮೀನುಗಾರರಿಗೆ 20 ಸಾವಿರ ಕೋಟಿ ರೂ.ಮೀಸಲಿ ರಿಸಿದ್ದು, ಕರ್ನಾಟಕದ ಮೀನುಗಾರರಿಗೂ ಇದರ ಪ್ರಯೋ ಜನ ದೊರೆಯಲಿದೆ. ಡೇರಿ ಉತ್ಪನ್ನಗಳಿಗೆ ಗುಣಮಟ್ಟ ಹೆಚ್ಚಳಕ್ಕೆ 15 ಸಾವಿರ ಕೋಟಿ ರೂ. ಮೀಸಲಿ ಟ್ಟಿರುವುದು ಹೈನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ನೀಡಿ ದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next