Advertisement

ವಿಧಾನ ಪರಿಷತ್ ಸ್ಥಾನಕ್ಕೆ Ayanur Manjunath ರಾಜೀನಾಮೆ ಘೋಷಣೆ

08:19 AM Apr 19, 2023 | Team Udayavani |

ಶಿವಮೊಗ್ಗ: ಬಸವರಾಜ ಹೊರಟ್ಟಿ ಅವರ ಮನೆಗೆ ತೆರಳಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ.

Advertisement

ಪದವೀಧರ ಕ್ಷೇತ್ರದ ಮತದಾರರ ಸಮಸ್ಯೆಗಳ ಬಗ್ಗೆ ಮೇಲ್ಮನೆಯಲ್ಲಿ ಶಕ್ತಿ ಮೀರಿ ಗಮನ ಸೆಳೆದಿದ್ದೇನೆ.

ವಿಧಾನಸಭೆಗೆ ಪ್ರವೇಶ ಮಾಡಿದರೆ ಪರಿಣಾಮಕಾರಿಯಾಗಿ ಕೆಲಸ ಮಾಡ ಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದೇನೆ.

ದುಡಿಯುವ ವರ್ಗದ ಬಗ್ಗೆ ಹಿತರಕ್ಷಣೆಗಾಗಿ ವಿಧಾನಸಭೆ ಪ್ರವೇಶ ಮಾಡಲು ತೀರ್ಮಾನ ಮಾಡಿದ್ದೇನೆ. ಈ ವರ್ಗ ನನ್ನ ಗೆಲ್ಲಿಸುವ ವಿಶ್ವಾಸವಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next