Advertisement

ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯಬಹುದು: ವಿ.ಆರ್.ಸುದರ್ಶನ

06:03 PM Aug 27, 2019 | sudhir |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮದ್ಯಂತರ ಚುನಾವಣೆ ಬಂದರೂ ಯಾರು ಆಶ್ಚರ್ಯ ಪಡಬೇಕಿಲ್ಲ ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ ತಿಳಿಸಿದರು.

Advertisement

ಚಿಕ್ಕಬಳ್ಳಾಪುರಕ್ಕೆ ಮಂಗಳವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅರ್ನಹ ಶಾಸಕರ ಪ್ರಕರಣದಲ್ಲಿ ಸುಪ್ರಿಂಕೋಟ್೯ ನೀಡುವ ತೀರ್ಪು ಇಡೀ ದೇಶಕ್ಕೆ ಮಾದರಿ ಆಗಬೇಕೆಂದ ಅವರು. ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಮಧ್ಯಂತರ ಚುನಾಬಣೆ ಅಥವ ಉಪ ಚುನಾವಣೆ ನಡೆಯಬಹುದೆಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪರಾಮರ್ಶನ ನಡೆಸಲು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಧ್ಯಕ್ಷೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು.

ವೀರಣ್ಣ ಮತ್ತಿಕಟ್ಟಿ, ಮಾಜಿ ಸಂಸದ ದ್ರುವನಾರಾಯಣ್ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next