Advertisement
ರಾಘವೇಶ್ವರಶ್ರೀ ಮತ್ತು ಮಠದ ಧರ್ಮಚಕ್ರ ಟ್ರಸ್ಟ್ ವಿರುದ್ಧ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ್ದ ಹೈ ಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿತ್ತಲ್ಲದೆ, ಅವರ ಪರ ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸು ವುದಕ್ಕೆ ಶಾಶ್ವತ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಸ್ತ್ರ ಸಂಘಟನೆ ಮತ್ತು ಗೋಕರ್ಣಹಿತರಕ್ಷಣಾ ಸಮಿತಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿದಾರರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 247 ದಿನ ವಿಳಂಬ ಮಾಡಿರುವುದು ಮತ್ತು ಮರು ಅರ್ಜಿ ಸಲ್ಲಿಸಲು 264 ದಿನ ವಿಳಂಬ ಮಾಡಿದ್ದು, ಈ ವಿಳಂಬಕ್ಕೆ ಯಾವುದೇ ಕಾರಣ ನೀಡಿಲ್ಲವೆಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯ
ಮೂರ್ತಿಗಳನ್ನೊಳಗೊಂಡ ಪೀಠ ಅರ್ಜಿಯನ್ನು ತಿರಸ್ಕರಿಸಿದೆ.
ನಡೆಸಬೇಕೆಂದು ಕೋರಿದ್ದರು.