Advertisement
ಸೋಮವಾರ ಕೆಲಸದ ಹಿನ್ನಲೆಯಲ್ಲಿ ಪಾಲಿಕೆಗೆ ತೆರಳಿದ್ದ ವಕೀಲರಾದ ಜಿ.ಎನ್.ಪಾಟೀಲ, ವಿ.ಬಿ.ದೇಸಾಯಿ ಅವರ ಮೇಲೆ ಶಹನಾಜ ಹಂಚಿನಮನಿ ಮತ್ತು ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತಕ್ಷಣವೇ ಹಲ್ಲೆಕೋರರನ್ನು ಬಂಧಿಸುವಂತೆ ನ್ಯಾಯವಾದಿಗಳು ಒತ್ತಾಯಿಸಿದರು.
Advertisement
ಹಲ್ಲೆಕೋರರ ಬಂಧನಕ್ಕೆ ಆಗ್ರಹಿಸಿ ಮನವಿ
12:18 PM Aug 21, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.