Advertisement

ಮತಪತ್ರ ಬಳಕೆಗೆ ಮನವಿ

12:49 AM Jul 09, 2019 | Team Udayavani |

ಹೊಸದಿಲ್ಲಿ: ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್‌ ಠಾಕ್ರೆ ಸೋಮವಾರ ದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್‌ ಅರೋರಾರನ್ನು ಭೇಟಿಯಾಗಿ ಈ ವರ್ಷಾಂತ್ಯ ನಡೆಯಲಿರುವ ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂಗಳ ಬದಲು ಮತ ಪತ್ರಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ. ಮತದಾರ ರಲ್ಲಿ ಇವಿಎಂಗಳ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಇವಿಎಂಗಳನ್ನು ತಿರುಚಬಹುದು ಎಂದು ನಾವೆಲ್ಲರೂ ಬಲವಾಗಿ ನಂಬಿದ್ದೇವೆ. ಇಂಥ ಪರಿಸ್ಥಿತಿಯಲ್ಲಿ ಇವಿಎಂ ಬಳಸಿ ಜನರ ಅನುಮಾನಕ್ಕೆ ಎಡೆ ಮಾಡಿಕೊಡುವುದಕ್ಕಿಂತ ಮತ ಪತ್ರ ಬಳಕೆ ಉತ್ತಮ ಎಂದು ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next