Advertisement
ಆದರೆ, ನಾನು ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಹರಿಶ್ಚಂದ್ರಗೌಡ ಸ್ವತಃ ವಾದಿಸಿದರೂ ಫಲ ಸಿಗಲಿಲ್ಲ. ಹರಿಶ್ಚಂದ್ರಗೌಡ ಅವರ ವಾದ ಆಲಿಸಿದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ಪೀಠ, ಈ ಅರ್ಜಿ ವೈಯಕ್ತಿಕ ಹಿತಾಸಕ್ತಿಯ ಅರ್ಜಿಯಾಗಿದೆ. ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಗೆ ಒಳಪಡುವುದಿಲ್ಲ. ಅರ್ಜಿ ವಿಚಾರಣೆ ನಡೆಸಲು ಕಾನೂನು ಆಧಾರಗಳಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿತು. Advertisement
ಸಿಎಂ ಆಗಲು ಅನುಮತಿ ಕೋರಿದ್ದ ಅರ್ಜಿ ವಜಾ
02:15 PM Jul 07, 2018 | |
Advertisement
Udayavani is now on Telegram. Click here to join our channel and stay updated with the latest news.