Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರ ಜೀವನಹಳ್ಳಿ ಪೊಲೀಸರು ಆ್ಯಂಬಿಡೆಂಟ್ ಕಂಪೆನಿಯ ನಿರ್ದೇಶಕರ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಕ್ರಿಮಿನಲ್ ಅರ್ಜಿ ಹಾಗೂ ಪ್ರಕರಣದ ತನಿಖಾಧಿಕಾರಿಗಳದ ಕೇಂದ್ರ ಅಪರಾಧ ವಿಭಾಗದ ಡಿಸಿಪಿ ಎಸ್.ಗಿರೀಶ್ ಮತ್ತು ಎಸಿಪಿ ಡಾ.ಎಚ್.ಎನ್. ವೆಂಕಟೇಶ್ ಪ್ರಸನ್ನ ಅವರನ್ನು ಬದಲಿಸುವಂತೆ ಕೋರಿ ಜನಾರ್ದನ ರೆಡ್ಡಿಯವರು ತರಕಾರು ಅರ್ಜಿ ಸಲ್ಲಿಸಿದ್ದಾರೆ.
Advertisement
ತನಿಖಾಧಿಕಾರಿ ಬದಲಿಸುವಂತೆ ಹೈಕೋರ್ಟ್ಗೆ ಅರ್ಜಿ
06:00 AM Nov 10, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.