Advertisement
ರಟ್ಟಿಹಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ರಾಜಶೇಖರ ಗೌರಮ್ಮ ದಂಪತಿ ಪುತ್ರ ಪುನೀತ ಬಣಕಾರ ಈ ಸಾಧನೆ ಮಾಡಿದ್ದಾರೆ. 2011ರಲ್ಲಿ ಕೊಡಗು ಸೈನಿಕ ಶಾಲೆಯಲ್ಲಿ 6ರಿಂದ ದ್ವಿತೀಯ ಪಿಯುಸಿವರೆಗೆ ಅಭ್ಯಾಸ ಮಾಡಿ 2019ರಲ್ಲಿ ಜರುಗಿದ ಯುಪಿಎಸ್ಸಿ (ನ್ಯಾಶನಲ್ ಡಿಫೆನ್ಸ್ ಆಕಾಡೆಮಿ) ಪರೀಕ್ಷೆಯ 140ನೇ ಬ್ಯಾಚಿನಲ್ಲಿ ತೇರ್ಗಡೆ ಹೊಂದಿ, ಏರ್ಫೋರ್ಸ್ ಪೈಲೆಟ್ ಹುದ್ದೆಗೆ ಆಯ್ಕೆಯಾಗಿ ಮಹಾರಾಷ್ಟ್ರದ ಪುಣೆಯ ಕಡಕ ವಾಸ್ಲಾದಲ್ಲಿ ಫೋರ್ಸ್ ಪೈಲೆಟ್ 3 ವರ್ಷಗಳ ತರಬೇತಿ ಪಡೆದು, ಮೇ 29ರಂದು ನಡೆದ ಪಾಸಿಂಗ್ ಔಟ್ ಪರೇಡ್ನಲ್ಲಿ ತೇರ್ಗಡೆ ಹೊಂದಿ ಮುಂದಿನ ಒಂದು ವರ್ಷದ ತರಬೇತಿಗಾಗಿ ಫೈಟರ್ ಪೈಲೆಟ್ ವಿಶೇಷ ತರಬೇತಿ ಪಡೆಯಲು ಹೈದರಾಬಾದಗೆ ತೆರಳಿದ್ದಾರೆ.
Advertisement
ಏರ್ಫೋರ್ಸ್ ಪೈಲಟ್ ಹುದ್ದೆಗೆ ಪುನೀತ ನೇಮಕ
08:07 PM May 31, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.