Advertisement

ಶಿಕ್ಷಕರ 8ನೇ ತರಗತಿಗೆ ನಿಯುಕ್ತಿ: ಪರಿಶೀಲನೆಗೆ ಸೂಚನೆ: ಸಚಿವ ಬಿ.ಸಿ.ನಾಗೇಶ್‌

11:07 PM Nov 14, 2022 | Team Udayavani |

ಬೆಂಗಳೂರು: ಪ್ರಾಥಮಿಕ ಶಾಲೆಯ ಅರ್ಹ ಪದವೀಧರ ಶಿಕ್ಷಕರಿಗೆ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಸೇವಾ ಜೇಷ್ಠತೆಯೊಂದಿಗೆ 6 ರಿಂದ 8ನೇ ತರಗತಿಗೆ ನಿಯುಕ್ತಿಗೊಳಿಸುವ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸಚಿವ ಬಿ.ಸಿ.ನಾಗೇಶ್‌ ಸೂಚಿಸಿದ್ದಾರೆ.

Advertisement

6 ರಿಂದ 8ನೇ ತರಗತಿಗಳಿಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಶೀಲಿಸುವಂತೆ ಸಚಿವರು ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next