Advertisement

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರ ಬಿಜೆಪಿ ಮೋರ್ಚಾಗಳ ಅಧ್ಯಕ್ಷರ ನೇಮಕ : ರಾಘವೇಂದ್ರ

09:35 PM Mar 06, 2021 | Team Udayavani |

ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ಕ್ಷೇತ್ರದ ಬಿಜೆಪಿ ಮೋರ್ಚಾ ಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನ ಆಯ್ಕೆ ಮಾಡಿರುವುದಾಗಿ ಮಂಡಲ ಅಧ್ಯಕ್ಷರಾದ ಎಚ್ ಎಸ್ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.

 ನಂತರ ಮಾತನಾಡಿದ ಅವರು ಬಿಜೆಪಿ ಪಕ್ಷದ  ಸಂಘಟನೆ ಹಾಗೂ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು  ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು  ತಮ್ಮೆಲ್ಲರನ್ನು ಇಂದು ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಮಂಡಲದ ಎಲ್ಲ ಮೋರ್ಚಾದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಗಳನ್ನು  ನೇಮಿಸಲಾಗಿದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next