Advertisement

Aranthodu; ಯುವಕನ ಮೇಲೆ ತಂಡದಿಂದ ಹಲ್ಲೆ

12:08 AM Feb 15, 2024 | Team Udayavani |

ಅರಂತೋಡು: ಯುವಕನೊಬ್ಬ ರಿಕ್ಷಾದಲ್ಲಿ ಬರುತ್ತಿದ್ದಾಗ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಮಂಗಳವಾರ ವರದಿಯಾಗಿದೆ. ಹಲ್ಲೆಗೊಳಗಾದ ಯುವಕ ಅಜಿತ್‌ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಅಜ್ಜಾವರ ಗ್ರಾಮದ ಕಾಟಿಪಳ್ಳದಲ್ಲಿ ಈ ಘಟನೆ ನಡೆದಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದೆ ಎನ್ನಲಾಗಿದೆ.

ಕಡೆಪಾಲ : ಕಾರು – ಬೈಕ್‌ ಢಿಕ್ಕಿ
ಅರಂತೋಡು: ಬೈಕ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ, ಬೈಕ್‌ ಸವಾರ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಕಡೆಪಾಲದಿಂದ ಮಂಗಳವಾರ ವರದಿಯಾಗಿದೆ. ಬೈಕ್‌ ಸವಾರ ಗಂಗಾಧರ ಪೆರಂಗಜೆ ಗಾಯಗೊಂಡವರು.

 

Advertisement

Udayavani is now on Telegram. Click here to join our channel and stay updated with the latest news.

Next