Advertisement

ಅರಂತೋಡು: ಬಸ್ ಹೊಳೆಗೆ ಪಲ್ಟಿಯಾಗಿ ಇಬ್ಬರು ಗಂಭೀರ; ಹಲವರಿಗೆ ಗಾಯ

01:25 PM Mar 17, 2022 | Team Udayavani |

ಅರಂತೋಡು: ಸರಕಾರಿ ಬಸ್ ವೊಂದು ಭೀಕರ ಅಪಘಾತಕ್ಕೆ ತುತ್ತಾದ ಘಟನೆ ಸಂಪಾಜೆಯಲ್ಲಿ ಗುರುವಾರ ನಡೆದಿದೆ.

Advertisement

ಮಂಗಳೂರಿನಿಂದ ಮಡಿಕೇರಿ ಕಡೆಗೆ ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಸಂಪಾಜೆಯ ಗಡಿಕ್ಕಲು ಸಮೀಪ ಮುಂದಿನ ಟಯರ್ ಸ್ಫೋಟಗೊಂಡು ಪಲ್ಟಿಯಾಗಿ ಹೊಳೆಗೆ ಬಿದ್ದಿದೆ.

ಇದನ್ನೂ ಓದಿ:ಹಿಜಾಬ್ ವಿಚಾರ: ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿ

ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Advertisement

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…

Advertisement

Udayavani is now on Telegram. Click here to join our channel and stay updated with the latest news.

Next