Advertisement

Aranthodu: ಕಾರು ಅಪಘಾತ; ಚಾಲಕ ಪಾರು

12:36 AM Aug 30, 2023 | Team Udayavani |

ಅರಂತೋಡು: ಸುಳ್ಯ ತಾಲೂಕಿನ ಅರಂತೋಡು ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾರೊಂದು ಅಪಘಾತವಾಗಿ ಚಾಲಕ ಅಪಾಯದಿಂದ ಪಾರಾದ ಘಟನೆ ಸೋಮವಾರ ನಡೆದಿದೆ.

Advertisement

ಸುಳ್ಯದ ಕಬೀರ್‌ ಪಾರಾದ ಯುವಕ. ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ತುಂಡಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next