Advertisement

ಅರಂತೋಡು: ಅಸೌಖ್ಯದಿಂದ ಯುವಕ ಮೃತ್ಯು

10:16 AM Jan 01, 2023 | Team Udayavani |

ಅರಂತೋಡು: ಅಸೌಖ್ಯದಿಂದ ಬಳಲುತ್ತಿದ್ದ ಯುವಕನೊರ್ವ ಮೃತಪಟ್ಟ ಘಟನೆ ಜ.1ರ ರಂದು ನಡೆದಿದೆ.

Advertisement

ಗ್ರಾಮದ ಉದಯನಗರ ಸಮೀಪದ ಉಳುವಾರು ನಿವಾಸಿ ಮಧುಸೂದನ ಜ.1ರ ಮುಂಜಾನೆ ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರು ಪೆರಾಜೆ ಭಾಗದಲ್ಲಿ ಕೆಲಸ ಮಾಡುತ್ತಿರುವಾಗ ಅಸೌಖ್ಯಕ್ಕೆ ಒಳಗಾದರು. ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಒರ್ವ ಪುತ್ರ, ಪತ್ರಿ, ತಾಯಿ ಇಬ್ಬರು ಸಹೋದರು, ಸಂಬಂಧಿಕರು ಕುಟುಂಬಸ್ಥರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next