Advertisement ನಿಮ್ಮ ಜಿಲ್ಲೆ ಚಿಕ್ಕಮಗಳೂರು Big 10 Big 20 ನಿಮ್ಮ ಜಿಲ್ಲೆ Breaking News ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವು 06:48 PM Sep 08, 2022 | Team Udayavani | ಕೊಟ್ಟಿಗೆಹಾರ: ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ. Advertisement ಇದನ್ನೂ ಓದಿ:ಯಲ್ಲಾಪುರದಲ್ಲಿ ಕರಡಿ ದಾಳಿ: ವ್ಯಕ್ತಿಗೆ ಗಂಭೀರ ಗಾಯ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ನಿವಾಸಿ ಅರ್ಜುನ್ (47) ದುರ್ದೈವಿ. ಅರ್ಜುನ್ ತೋಟದ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಕಾಡಾನೆ ತುಳಿತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Related Articles ಸುದ್ದಿಗಳು Gurugram; ಸ್ಮಶಾನದ ಗೋಡೆ ಕುಸಿದು ಬಾಲಕಿ ಸೇರಿ ನಾಲ್ವರು ಸಾವು| Video ಸುದ್ದಿಗಳು Fact Check: ಆಮೀರ್, ರಣ್ವೀರ್ ಆಯ್ತು ಈಗ ಅಲ್ಲು ವೀಡಿಯೋ ವೈರಲ್ ರಾಜ್ಯ Kundapur: ಕುಸಿದು ಬಿದ್ದು ಸಾವು ನಿಮ್ಮ ಜಿಲ್ಲೆ Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ ಸ್ಯಾಂಡಲ್ವುಡ್ ಸುದ್ದಿ Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ Big 10 Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು ಬೆಂಗಳೂರು ನಗರ Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ ಬೆಂಗಳೂರು ನಗರ Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ ಸುದ್ದಿಗಳು Globant; ಮನೆಯಿಂದಲೇ 30,000 ಮಂದಿ ಕೆಲಸ Big 10 Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. Advertisement Subscribe Tags : death Work Garden Arjun kannada news Udayavani Kannada Advertisement Udayavani is now on Telegram. Click here to join our channel and stay updated with the latest news.