Advertisement

ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಯೋಧ ಹುತಾತ್ಮ

09:38 AM May 18, 2019 | Team Udayavani |

ಶ್ರೀನಗರ: ಕಾಶ್ಮೀರದ ಶೋಪಿಯಾನ್‌ನಲ್ಲಿ ಗುರುವಾರ ನಡೆದಿದ್ದ ಭೀಕರ ಗುಂಡಿನ ಕಾಳಗದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯೋಧ ರೋಹಿತ್‌ ಕುಮಾರ್‌ ಯಾದವ್‌ ಅವರು ಹುತಾತ್ಮರಾಗಿದ್ದಾರೆ.

Advertisement

ಹಾಂದೀವ್‌ ಪ್ರದೇಶದಲ್ಲಿ ಮೂವರು ಉಗರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ರೋಹಿತ್‌ ಅವರು ಗಾಯಗೊಂಡಿದ್ದರು.

ಗುರುವಾರ ಪುಲ್ವಾಮಾ ಮತ್ತು ಶೋಪಿಯಾನ್‌ನಲ್ಲಿ ಭದ್ರತಾ ಪಡೆ ಗಳು ಹಾಗೂ ಉಗ್ರರ ನಡುವೆ ನಡೆದ ಪ್ರತ್ಯೇಕ ಗುಂಡಿನ ಕಾಳಗದಲ್ಲಿ ಜೈಶ್‌- ಎ- ಮೊಹಮ್ಮದ್‌ ಸಂಘಟನೆಗೆ ಸೇರಿದ ಆರು ಉಗ್ರರನ್ನು ಸದೆಬಡಿಯ ಲಾಗಿತ್ತು. ಕಾರ್ಯಾಚರಣೆಯಲ್ಲಿಇಬ್ಬರು ಯೋಧರು ಹುತಾತ್ಮರಾಗಿದ್ದು, ಒಬ್ಬ ನಾಗರಿಕ ಕೂಡ ಮೃತಪಟ್ಟಿ ದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next