Advertisement

ಅರಸಿಕೇರೆ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ: ಸಿದ್ದರಾಮಯ್ಯ

11:56 PM Feb 12, 2023 | Team Udayavani |

ಸಿಂಧನೂರು: ಕಾಂಗ್ರೆಸ್‌ನಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್‌ ಕೊಡಲಾಗುತ್ತದೆ. ಅರಸಿಕೇರೆ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆಯಾಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಟಿಕೆಟ್‌ ಯಾರಿಗೆ ಎನ್ನುವ ಪಟ್ಟಿಯನ್ನು ಹದಿನೈದು ದಿನದಲ್ಲೇ ಪ್ರಕಟಿಸಲಾಗುತ್ತದೆ.

ಬಿಜೆಪಿಯವರು ರಾಯಚೂರು ಜಿಲ್ಲೆಯಲ್ಲಿ ಒಂದೂ ಸೀಟು ಗೆಲ್ಲುವುದಿಲ್ಲ. ಅವರು ರಾಜ್ಯದಲ್ಲೇ 50-60 ಸೀಟು ಮಾತ್ರ ಗೆಲ್ಲಬಹುದು. ಈಗಾಗಲೇ ಸರ್ವೇ ಮಾಡಿಸಲಾಗಿದೆ.ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್‌ ಕೊಡಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next