Advertisement
ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯ ಅಧಿಕಾರಿಗಳಾದ ಎಂ. ಆರ್ ಸತ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ವಿದ್ವಾಂಸರಾದ ಡಾ| ಆನಂದರಾಮ ಉಪಾಧ್ಯಾಯ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಮೇಶ್ ಬೇಗಾರ್, ಯಕ್ಷಗಾನ ಕಲಾವಿದರಾದ ಮಟ್ಟಿ ರಾಮಚಂದ್ರ ರಾವ್ ಉಪಸ್ಥಿತರಿದ್ದರು.
Advertisement
ಕರ್ನಾಟಕ ಕಲಾ ದರ್ಶಿನಿಯಿಂದ ‘ಕಲಾ ಉತ್ಸವ-2022’
04:20 PM Jul 23, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.