Advertisement

ರಾಜ್ಯಸಭೆ ಸದಸ್ಯರಾಗಿ ಜೇಟ್ಲಿ ಪ್ರಮಾಣ ಸ್ವೀಕಾರ

09:20 AM Apr 16, 2018 | Team Udayavani |

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಅವರು ಮತ್ತೂಂದು ಅವಧಿಗೆ ರಾಜ್ಯಸಭೆ ಸದಸ್ಯರಾಗಿ ರವಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಇತ್ತೀಚೆಗೆ ಕಿಡ್ನಿ ಸಮಸ್ಯೆಯಿಂದ ಬಳಲಿದ್ದ ಜೇಟ್ಲಿ ಅವರ ಆರೋಗ್ಯ ಸುಧಾರಿಸಿದ್ದು, ‘ಉತ್ತರಪ್ರದೇಶದಿಂದ ರಾಜ್ಯಸಭೆ ಸದಸ್ಯನಾಗಿ ಇಂದು ಪ್ರಮಾಣ ಸ್ವೀಕರಿಸಿದೆ’ ಎಂದು ಅವರೇ ರವಿವಾರ ಟ್ವೀಟ್‌ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next