Advertisement
ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿಗೆ ಆಗಮಿಸಿರುವ ಅವರು ಸುದ್ದಿಗಾರರಿಗೆ ಈ ವಿಚಾರ ತಿಳಿಸಿದ್ದರೆ. ಬೊಮ್ಮಾಯಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಮೇಲಾಗಲಿ, ಸಂಪುಟದ ಸದಸ್ಯರ ಮೇಲಾಗಲಿ ಯಾವುದೇ ಆರೋಪವಿಲ್ಲ. ಹೀಗಾಗಿ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.
Advertisement
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ : ಅರುಣ್ ಸಿಂಗ್
12:07 PM Dec 28, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.