Advertisement

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

10:51 PM Jun 16, 2024 | Team Udayavani |

ಮಡಿಕೇರಿ: ಮೂಲತಃ ಬಾಳೆಲೆ ಗ್ರಾಮದವರಾದ ಈ ಹಿಂದೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕ್ಯಾಪ್ಟನ್‌ ಮಲಚೀರ ಅಯ್ಯಪ್ಪ ಅವರು ಕೇಂದ್ರ ಸಿವಿಲ್‌ ಏವಿಯೇಶನ್‌ ಇಲಾಖೆಯ ಅಧೀನದ ಬ್ಯೂರೋ ಆಫ್ ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿಯ ಜಂಟಿ/ವಿಭಾಗೀಯ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

Advertisement

ಅಯ್ಯಪ್ಪ ಅವರು (2014ನೇ ಬ್ಯಾಚ್‌ ಐಪಿಎಸ್‌) ಕೊಡಗಿನಲ್ಲಿ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ ಬಳಿಕ ಕರ್ನಾಟಕ ಲೋಕಾಯುಕ್ತದ ಎಸ್‌.ಪಿ. ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕೇಂದ್ರದ ಸೇವೆಗೆ ಅವರನ್ನು ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next