Advertisement

ಕೆಲಸ ಮಾಡಿದರೂ ವೇತನ ನೀಡದ ಆರೋಪ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

05:19 PM Sep 09, 2020 | sudhir |

ಚಿಕ್ಕಮಗಳೂರು : ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರಿಗೆ ವೇತನ ನೀಡದ ಆರೋಪದ ಮೇಲೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಬುಧವಾರ ನಡೆಯಿತು.

Advertisement

ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಟು ಮಂದಿ ಆಶಾ ಕಾರ್ಯಕರ್ತೆಯರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗ ಹಿಂದೆ ಸುರಿದ ಭಾರೀ ಮಳೆಯಿಂದ ಮೂರು ದಿನಗಳ ಕಾಲ ಕರ್ತವ್ಯಕ್ಕೆ ತೆರಳಲು ಸಾಧ್ಯವಾಗಲಿಲ್ಲ ಇದೆ ಕಾರಣವನ್ನು ಇಟ್ಟುಕೊಂಡು ಜಿಲ್ಲೆಯ ವೈದ್ಯಾಧಿಕಾರಿ ಎರಡು ತಿಂಗಳ ವೇತನವನ್ನು ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಅರೋಗ್ಯ ಕೇಂದ್ರದ ಎದುರು ವೇತನ ನೀಡಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next