Advertisement

Puttur: ಕತ್ತಿಯಿಂದ ಹಲ್ಲೆ; ದೂರು ದಾಖಲು

07:11 PM May 30, 2024 | Team Udayavani |

ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ  ಶುಭೋದಯ ಅವರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಮೇ 28ರಂದು ನಡೆದಿದೆ.

Advertisement

ಅವರು ಮನೆಗೆ ದಿನಸಿ ತರಲೆಂದು ಕೈಕಾರ ಜಂಕ್ಷನ್‌ಗೆ ಬಂದು ಮರಳುತ್ತಿದ್ದಾಗ  ಕೈಕಾರದ ರವೀಂದ್ರ ನಾಯ್ಕ  ಹಳೆಯ ದ್ವೇಷದಿಂದ ಹಲ್ಲೆ ನಡೆಸಿದ್ದಾರೆ ಎಂದು ಸಂಪ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next