Advertisement

Assembly: ಪಡುಬಿದ್ರಿಯಲ್ಲಿ ಅಗ್ನಿಶಾಮಕ ಠಾಣೆಗೆ ಅನುಮೋದನೆ

12:38 AM Jul 19, 2024 | Team Udayavani |

ಕಾಪು: ಕಾಪು ತಾಲೂಕಿನಲ್ಲಿ ಅಗ್ನಿ ಶಾಮಕ ಠಾಣೆಯಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸರಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅಧಿವೇಶನದಲ್ಲಿ ಪ್ರಶ್ನಿಸಿದ್ದಾರೆ.

Advertisement

ಇದಕ್ಕೆ ಗೃಹಸಚಿವ ಜಿ. ಪರಮೇಶ್ವರ್‌ ಉತ್ತರಿಸಿ, ಕಾಪು ತಾಲೂಕು ಕೇಂದ್ರದಿಂದ‌ 12 ಕಿ.ಮೀ. ದೂರದಲ್ಲಿರುವ ಪಡುಬಿದ್ರಿ ಸಮೀಪದ ಹೆಜಮಾಡಿಯಲ್ಲಿ ಅಗ್ನಿಶಾಮಕ ಠಾಣೆ ಕಟ್ಟಡ ನಿರ್ಮಾಣಕ್ಕೆ ಕೆ-ಸೇಫ್‌-2 ಯೋಜನೆಯಡಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಶೀಘ್ರ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next