Advertisement
ಕಂಬಳಕ್ಕೆ ಸಹಾಯಧನ ಪ್ರಾಯೋಜಕತ್ವ ಶೀಘ್ರ ಬಿಡುಗಡೆ ಮಾಡಬೇಕು ಎಂದು ಕಂಬಳ ಸಮಿತಿ ಸಿಎಂ ಅವರಿಗೆ ಮನವಿ ಸಲ್ಲಿಸಲಿದೆ. “ಉದಯವಾಣಿ’ ಜತೆಗೆ ಮಾತನಾಡಿದ ಸಮಿತಿ ಅಧ್ಯಕ್ಷ ದೇವೀಪ್ರಸಾದ್ ಶೆಟ್ಟಿ, ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ಭವನ ನಿರ್ಮಾಣಕ್ಕೆ 2 ಎಕ್ರೆ ಜಾಗ ಗುರುತಿಸಿ ಕಂಬಳ ಮ್ಯೂಸಿಯಂ ಮಾಡಬೇಕು.
ಮಂಗಳೂರು: ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ನೇತೃತ್ವದ ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾ.ಪಂ. ಸಹಕಾರದಲ್ಲಿ ನರಿಂಗಾನದ ಮೋರ್ಲ- ಬೋಳದಲ್ಲಿ “ಲವ-ಕುಶ’ ಜೋಡುಕರೆ ನರಿಂಗಾನ ಕಂಬಳ ಜ. 11ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.
Related Articles
Advertisement