Advertisement

ಶಂಕಿತ ಉಗ್ರನಿಗೆ ನೆರವು: ಜಾಮೀನಿಗೆ ಪೇದೆ ಮೊರೆ

02:13 PM Oct 18, 2017 | Team Udayavani |

ಬೆಂಗಳೂರು: ಸರಣಿ ಬಾಂಬ್‌ ಸ್ಫೋಟದ ಆರೋಪಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರ ನಾಜೀರ್‌ಗೆ ಎರಡು ಮೊಬೈಲ್‌ ತಲುಪಿಸಲು ಯತ್ನಿಸಿ ಸಿಕ್ಕಿಬಿದ್ದಿರುವ ಪೇದೆ ಜಾಮೀನು ಕೋರಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. 

Advertisement

ಆರೋಪಿ ದಿನೇಶ್‌ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿರುವ ನ್ಯಾಯಾಲಯ ಅ.19ಕ್ಕೆ ವಿಚಾರಣೆ ಮುಂದೂಡಿದೆ. ಅ.12ರಂದು ಪೇದೆ ದಿನೇಶ್‌ ಶಂಕಿತ ಉಗ್ರನಿಗೆ ಮೊಬೈಲ್‌ ಕೊಡಲು ಹೋಗಿದ್ದಾಗ ಪೊಲೀಸರ ತಪಾಸಣೆ ವೇಳೆ ಸಿಕ್ಕಿಬಿದ್ದಿದದ್ದ.

Advertisement

Udayavani is now on Telegram. Click here to join our channel and stay updated with the latest news.

Next