Advertisement

ರಾಮಮಂದಿರಕ್ಕೆ ಮುಹೂರ್ತ: ಜೋತಿಷಿಗೆ ಬೆದರಿಕೆ

02:51 AM Aug 04, 2020 | Hari Prasad |

ಬೆಳಗಾವಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಭೂಮಿಪೂಜೆಗೆ ಮುಹೂರ್ತ ನೀಡಿರುವ ಇಲ್ಲಿನ ಜೋತಿಷಿ, ನಗರದ ಗೋವಾವೇಸ್‌ ಬಳಿಯ ವಿದ್ಯಾವಿಹಾರ ವಿದ್ಯಾಲಯದ ಕುಲಪತಿ ವಿಜಯೇಂದ್ರ ಶರ್ಮಾ ಅವರಿಗೆ ಅನಾಮಿಕರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗುತ್ತಿದೆ.

Advertisement

ಈ ಸಂಬಂಧ ಪೊಲೀಸರು ಶರ್ಮಾರನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ.

ಭೂಮಿಪೂಜೆಗೆ ಅಶುಭ ಮುಹೂರ್ತ ನೀಡಲಾಗಿದೆ ಎಂದು ಆರೋಪಿಸಿ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next