Advertisement

ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:10 AM May 08, 2022 | Team Udayavani |

ಮೇಷ:

Advertisement

ಆರೋಗ್ಯ ಮಧ್ಯಮ. ಆಸ್ತಿ ವಿಚಾರದ ಸಂಪತ್ತುಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಮಾನಸಿಕ ಒತ್ತಡದಿಂದ ಕೂಡಿದ ಕಾರ್ಯ ವೈಖರಿ. ವ್ಯಾಜ್ಯಗಳಿಗೆ ಅವಕಾಶ ನೀಡದಿರಿ. ಹಿರಿಯರ ಮಾರ್ಗದರ್ಶನದಿಂದ ನೆಮ್ಮದಿ.

ವೃಷಭ:

ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ ಸಂತೋಷ. ನಿರೀಕ್ಷಿತ ಕಾರ್ಯಗಳಲ್ಲಿ ಸಫ‌ಲತೆ. ಉತ್ತಮ ಧನಾರ್ಜನೆ. ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ.

ಮಿಥುನ:

Advertisement

ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಸಂದಭೋìಚಿತವಾಗಿ ಆಲೋಚಿಸಿ ಮಾಡಿದ ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭದಾಯಕ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ದೀರ್ಘ‌ ಪ್ರಯಾಣದಲ್ಲಿ ಆಸಕ್ತಿ.

ಕರ್ಕ:

ಆರೋಗ್ಯ ವೃದ್ಧಿ. ಶಿಸ್ತಿನಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಉತ್ತಮ ಜನರ ಒಡನಾಟ. ಸಾಂಸಾರಿಕವಾಗಿ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭಿವೃದ್ಧಿ.

ಸಿಂಹ:

ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ದೃಢ ನಿರ್ಧಾರಗಳಿಂದ ಅಭಿವೃದ್ಧಿ. ಅನಿರೀಕ್ಷಿತ ಧನಾಗಮನ. ಆಸ್ತಿ ವಿಚಾರವಾಗಿ ಪ್ರಗತಿ. ಪತ್ರ ವ್ಯವಹಾರಗಳಲ್ಲಿ ಲಾಭ. ನೂತನ ಮಿತ್ರರ ಭೇಟಿ. ಅವಿವಾಹಿತರಿಗೆ ಕಂಕಣ ಭಾಗ್ಯ.

ಕನ್ಯಾ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಅನ್ಯರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಧನಾರ್ಜನೆಗೆ ಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ. ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ದಾಯಕ ಬದಲಾವಣೆ.

ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.

ಧನು:

ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿದಿರುವುದ ರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಯಿಂದ ಕಾರ್ಯೋನ್ಮುಕರಾಗಿ ನಿಷೂuರ ಆಗದಂತೆ ಎಚ್ಚರ ವಹಿಸಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರ ಗಳಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕವಾಗಿ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕವಾಗಿ ಉತ್ತಮ ದಿನ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ.

Advertisement

Udayavani is now on Telegram. Click here to join our channel and stay updated with the latest news.

Next