Advertisement

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:24 AM Feb 25, 2022 | Team Udayavani |

ಮೇಷ:

Advertisement

ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರಿ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯ ಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಮಾರ್ಗದರ್ಶನ

ವೃಷಭ:

ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾವಹಿಸಿದ ತೃಪ್ತಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ

ಮಿಥುನ:

Advertisement

ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ

ಕಟಕ:

ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ

ಸಿಂಹ:

ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ

ಕನ್ಯಾ:

ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ನಿರೀಕ್ಷಿ ಸ್ಥಾನ ಪ್ರಾಪ್ತಿ.

ತುಲಾ:

ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ. ಧನ ಸಂಪತ್ತು ವೃದ್ಧಿ. ಅಧ್ಯಯನ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ಉತ್ತಮ ಆರೋಗ್ಯ

ವೃಶ್ಚಿಕ:

ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ

ಧನು:

ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿ ಗಳಿಗೆ ವಿಪುಲ ಅವಕಾಶ ಪ್ರಗತಿಪರರ ಬದಲಾವಣೆ. ಗುರುಹಿರಿಯರ ಆರೋಗ್ಯ ಸ್ಥಿರ

ಮಕರ:

ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷೂuರ ವರ್ತನೆ ಸಲ್ಲದು. ಹಣಕಾಸಿನ ವಿಚಾರದಲ್ಲಿ ಪ್ರಗತಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಅಧ್ಯಯನ ದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ

ಮೀನ:

ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ದೇವತಾ ಸ್ಥಳ ಸಂದರ್ಶನ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ.

Advertisement

Udayavani is now on Telegram. Click here to join our channel and stay updated with the latest news.

Next