Advertisement

ಬುಧವಾರದ ರಾಶಿ ಫಲ, ಇಲ್ಲಿದೆ ನೋಡಿ ನಿಮ್ಮ ಗ್ರಹ ಬಲ

07:51 AM Dec 29, 2021 | Team Udayavani |

ಮೇಷ:

Advertisement

ವಿದ್ಯಾರ್ಥಿಗಳಿಗೆ, ಧಾರ್ಮಿಕ ಮುಖಂಡರಿಗೆ, ರಾಜಕೀಯ ಕ್ಷೇತ್ರದವರಿಗೆ ಆಹಾರೋದ್ಯಮ, ಧಾತುದ್ರವ್ಯ ಉದ್ಯಮದವರಿಗೆ ಉತ್ತಮ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಲಾಭ. ವೈವಾಹಿಕ ವಿಚಾರದಲ್ಲಿ ಪ್ರಗತಿ.

ವೃಷಭ:

ಭೂ ಗೃಹ ವಾಹನಾದಿ ವಿಚಾರದಲ್ಲಿ ಪ್ರಗತಿ. ಮಿತ್ರರಿಂದಲೂ ಮಾತೃ ಸಮಾನರಿಂದಲೂ ಪ್ರೋತ್ಸಾಹ. ಪರರಿಗೋಸ್ಕರ ಪ್ರಯಾಣ. ವಸ್ತ್ರೋದ್ಯಮ, ಆಭರಣೋದ್ಯಮ ದವರಿಗೆ ಶುಭಫ‌ಲ. ಸಮಾಜದಲ್ಲಿ ನಿರೀಕ್ಷಿತ ಸ್ಥಾನ ಸುಖ.

ಮಿಥುನ:

Advertisement

ಸಜ್ಜನರಲ್ಲಿ ಸ್ತ್ರೀಯರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಜಲೋತ್ಪನ್ನ ವಸ್ತುಗಳ ಉದ್ಯಮಿಗಳಿಗೆ ಅಭಿವೃದ್ಧಿ. ವಿದೇಶ ಸಂಚಾರ ವ್ಯವಹಾರದಲ್ಲಿ ಅನುಕೂಲ. ನಿರೀಕ್ಷಿತ ಧನಾಗಮ. ಉದರ ಸಂಬಂಧಿ ಆರೋಗ್ಯದ ಕಡೆ ಗಮನವಿರಲಿ.

ಕಟಕ:

ನೂತನ ಮಿತ್ರರ ಆಗಮನ. ಪ್ರಯಾಣ ಪಾಲುಗಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯದಲ್ಲಿ ಸುಧಾರಣೆ. ಗೃಹೋಪಕರಣ ವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ.

ಸಿಂಹ:

ವಿದ್ಯಾರ್ಥಿಗಳಿಗೆ ಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ದಂಪತಿಗಳು ಆರೋಗ್ಯದ ಬಗ್ಗೆ ಗಮನಹರಿಸಿ. ಸೌಂದರ್ಯವರ್ಧಕ ವಸ್ತುಗಳ ವ್ಯವಹಾರಸ್ಥರಿಗೆ, ಸಮುದ್ರೋತ್ಪನ್ನ ವಸ್ತುಗಳ ಕ್ರವಿಕ್ರಯರಿಗೆ ಅನಿರೀಕ್ಷಿತ ಧನಾಗಮ. ಪ್ರಗತಿ.

ಕನ್ಯಾ:

ಆರೋಗ್ಯದ ಬಗ್ಗೆ ಎಚ್ಚರವಿರಲಿ. ಪರಿಹಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಹೊಂದಾಣಿಕೆಯಿಂದ ಕಾರ್ಯ ಸಿದ್ಧಿ. ದೂರ ಪ್ರದೇಶದ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲಿತಾಂಶ ಅತಿಯಾಗಿ ನಂಬಿ ಮೋಸ ಹೋಗದಿರಿ.

ತುಲಾ:

ಶಾರೀರಿಕ ಮಾನಸಿಕ ಆರೋಗ್ಯ ವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಸಹೋದರ ವರ್ಗ ದವರಿಂದ ನಿರೀಕ್ಷಿತ ಸಹಾಯ. ಸಾಂಸಾರಿಕ ಸುಖ ವೃದ್ಧಿದಾಯಕ. ಮಕ್ಕಳ ವಿಚಾರದಲ್ಲಿ ಮನೋರಂಜನೆಗಾಗಿ ಧನವ್ಯಯ.

ವೃಶ್ಚಿಕ:

ರಾಜಕೀಯ, ಸರಕಾರಿ, ಕಾರ್ಯಗಳಲ್ಲಿ ಪ್ರಗತಿ. ಅನಿರೀಕ್ಷಿತ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕಾರ್ಯ ಸಿದ್ಧಿ. ಸಹೋದರರ ಸಹಾಯ, ಸಾಂಸಾರಿಕ ಸ್ಥಿತಿ ಅತ್ಯುತ್ತಮ. ಮಕ್ಕಳ ವಿಚಾರದಲ್ಲಿ ಸಂತೋಷ. ಹಿರಿಯರ ಆರೋಗ್ಯ ಗಮನಿಸಿ.

ಧನು:

ಕಾರ್ಯಕ್ಷೇತ್ರದಲ್ಲಿ ಸಹಾಯದಿಂದಲೂ, ವೃತ್ತಿನಿಷ್ಠೆಯಿಂದಲೂ ಅನಿರೀಕ್ಷಿತ ಧನಾರ್ಜನೆ ಸ್ಥಾನ ಗೌರವಾದಿ ಸುಖ. ಮಿತ್ರರಿಂದ ಸಹಾಯ. ಜನಮನ್ನಣೆ. ಮಕ್ಕಳ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಕಾಲ.

ಮಕರ:

ಆರೋಗ್ಯ ಅಭಿವೃದ್ಧಿದಾಯಕ. ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಧನಾಗಮ ಇದ್ದರೂ ಕಟ್ಟಿ ಹಾಕಿದ ಪರಿಸ್ಥಿತಿ. ಕಾರ್ಮಿಕ ವರ್ಗದವರಿಗೆ ಅಭಿವೃದ್ಧಿ. ಮಕ್ಕಳ ವಿಚಾರದಲ್ಲಿ ಶ್ರಮ. ಉದ್ಯೋಗದಲ್ಲಿ ಗೌರವ, ಅಭಿವೃದ್ಧಿ.

ಕುಂಭ:

ಉತ್ತಮ ಧನಾರ್ಜನೆ. ಸಹೋದರ ಬಂಧು ಸಹಾಯ. ಮಕ್ಕಳ ವಿಚಾರದಲ್ಲಿ ನೆಮ್ಮದಿ. ಉದ್ಯೋಗ ದಲ್ಲಿ , ವ್ಯವಹಾರದಲ್ಲಿ ಜನಮನ್ನಣೆ. ಹಿರಿಯರ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಶ್ರದ್ಧೆ

ಮೀನ:

ಮಾನಸಿಕ ಪ್ರಪುಲ್ಲತೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಪರಿಸ್ಥಿತಿ. ಕಾರ್ಮಿಕ ವರ್ಗ, ಸಹೋದರ ವರ್ಗದವರಿಗೆ ಪ್ರಯಾಣ ಭಾಗ್ಯ. ವ್ಯವಹಾರಸ್ಥರಿಗೆ, ಉದ್ಯೋಗಸ್ಥರಿಗೆ ನಿರೀಕ್ಷಿತ ಗೌರವ. ಹಿರಿಯರ ಆರೋಗ್ಯ ವೃದ್ಧಿದಾಯಕ.

Advertisement

Udayavani is now on Telegram. Click here to join our channel and stay updated with the latest news.

Next