Advertisement

ಬಾಂಗ್ಲಾದಲ್ಲಿ ಹಿಂದೂಗಳ ವಿರುದ್ಧ ದಾಳಿ… ಸನಾತನ ಧರ್ಮ ಉಳಿಸಲು ಒಗ್ಗಟ್ಟಾಗಬೇಕಿದೆ: ಯೋಗಿ

09:51 AM Aug 08, 2024 | Team Udayavani |

ಅಯೋಧ್ಯೆ: ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದ್ದು, ಸನಾತನ ಧರ್ಮವನ್ನು ಉಳಿಸಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

Advertisement

ಭಾರತದ ನೆರೆರಾಷ್ಟ್ರ ಹೊತ್ತಿ ಉರಿಯುತ್ತಿದೆ. ಅಲ್ಲಿನ ಹಿಂದೂ ದೇಗುಲಗಳನ್ನು ಧ್ವಂಸಗೊಳಿಸಲಾಗಿದೆ ಎಂದಿದ್ದಾರೆ. ಅದಕ್ಕೆ ಕಾರಣಗಳನ್ನು ಕಂಡು ಹಿಡಿಯ ಬೇಕಾಗಿದೆ. ಸನಾತನ ಧರ್ಮ ಉಳಿಸುವ ನಿಟ್ಟಿನಲ್ಲಿ ಹಿಂದೂಗಳೂ ಒಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಅಯೋಧ್ಯೆಯಲ್ಲಿ ಮಾತನಾಡಿದ ಅವರು, ರಾಮಮಂದಿರ ಸ್ಥಾಪನೆಯು ಅಂತಿಮ ಗುರಿಯಲ್ಲ, ಒಂದು ಮೈಲಿಗಲ್ಲಷ್ಟೇ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Bangladesh: ಹಿಂದೂ ಜನಪದ ಗಾಯಕ ರಾಹುಲ್‌ ಮನೆಗೆ ಬೆಂಕಿ… ಸಂಗೀತ ಸಾಧನಗಳು ಭಸ್ಮ

Advertisement

Udayavani is now on Telegram. Click here to join our channel and stay updated with the latest news.

Next