Advertisement

Siddapura ಇಸ್ಪೀಟ್‌ ಅಡ್ಡೆಗೆ ದಾಳಿ; ಆರೋಪಿಗಳು ವಶಕ್ಕೆ

12:56 AM Jan 20, 2024 | Team Udayavani |

ಸಿದ್ದಾಪುರ: ಹೊಸಂಗಡಿ ಗ್ರಾಮದ ಕಪ್ಪೆಹೊಂಡ ಎಂಬಲ್ಲಿ ಇಸ್ಪೀಟ್‌ ಜುಗಾರಿ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಮಾಸೆಬೈಲು ಪೊಲೀಸ್‌ ಠಾಣೆಯ ಪಿಎಸ್‌ಐ ಸಂಗೀತಾ ಅವರು ದಾಳಿ ನಡೆಸಿ, ಆರೋಪಿಗಳಾದ ನಿಂಗಯ್ಯ, ಭಾಸ್ಕರ, ಕರುಣಾಕರ, ಸುಬ್ರಹ್ಮಣ್ಯ ಅವರನ್ನು ವಶಕ್ಕೆ ಪಡೆದರು.

Advertisement

ಆರೋಪಿಗಳು ಇಸ್ಪೀಟ್‌ ಆಟಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದು, ದೂರು ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next