Advertisement

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

11:30 PM Sep 27, 2024 | Team Udayavani |

ಪುತ್ತೂರು: ಕೆಯ್ಯೂರು ಪಡಿತರ ಅಂಗಡಿಗೆ ಪಡಿತರ ಸಾಮಗ್ರಿ ಕೊಂಡೊಯ್ಯಲು ಬಂದಿದ್ದ ಮಹಿಳೆ ಮೇಲೆ ಸಿಬಂದಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆರೋಪಿ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಸೆ. 27ರಂದು ಬೆಳಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ ಪಡೆಯಲು ಕೆಯ್ಯೂರು ರೇಷನ್‌ ಅಂಗಡಿಗೆ ಬಂದಿದ್ದು ಈ ವೇಳೆ ಅಂಗಡಿ ಸಿಬಂದಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಮಹಿಳೆ ಮುಸ್ಲಿಂ ಧರ್ಮಕ್ಕೆ ಸೇರಿದ್ದು, ಹೀಗಾಗಿ ಠಾಣೆ ಮುಂಭಾಗ ಎರಡು ಕೋಮಿನವರು ಜಮಾಯಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next