Advertisement

ಬೀಡಿ ತೆಗೆಯುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

04:19 PM Sep 10, 2020 | keerthan |

ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಸಲೀಂ ಎಂಬ ವಿವಾಹಿತ ಯುವಕ ದಲಿತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

Advertisement

ಗುರುವಾರ ಈ ಘಟನೆ ನಡೆದಿದ್ದು, ಯುವತಿ ಬೀಡಿ ನೀಡಲು ಹೋದಾಗ ಆರೋಪಿ ಕೃತ್ಯಕ್ಕೆ ಯತ್ನಿಸಿದ್ದಾನೆ.

ಆರೋಪಿ ತನ್ನ ಬೀಡಿ ಬ್ರ್ಯಾಂಚ್‌ನಲ್ಲಿ ಬೀಡಿ ತೆಗೆಯುವ ಸಂದರ್ಭದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಯುವತಿಯ ಕೂಗು ಕೇಳಿ ಸ್ಥಳಕ್ಕೆ ಸ್ಥಳೀಯರು, ಸ್ಥಳೀಯ ಬಜರಂಗದಳದ ಯುವಕರು ಆಗಮಿಸಿ ಯುವತಿಯನ್ನು ರಕ್ಷಿಸಿ ಸಲೀಂನನ್ನು ಹಿಡಿದಿದ್ದಾರೆ.

ಇದನ್ನೂ ಓದಿ: ರಫೇಲ್ ಯುದ್ಧ ವಿಮಾನ ಅಂದ ಕೂಡಲೇ ಬೆಚ್ಚಿಬೀಳೋದೇಕೆ? ರಫೇಲ್ ವಿಶೇಷತೆ ಏನು…

Advertisement

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ತಾಯಿಯ ವೇಶ್ಯಾವಾಟಿಕೆ ದಂಧೆಗೆ ಮಕ್ಕಳೇ ದಲ್ಲಾಳಿಗಳು! ಐವರು ಹುಡುಗಿಯರು ಸೇರಿ 10 ಮಂದಿಯ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next