Advertisement

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

12:07 AM May 29, 2024 | Team Udayavani |

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ಸಾಲಿನ ತಿರುಗಾಟವು ಮೇ 25ರಿಂದ 27ರ ವರೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಪೌರಾಣಿಕ ಪ್ರಸಂಗದ ಪ್ರದರ್ಶನದೊಂದಿಗೆ ಕೊನೆಗೊಂಡಿತು.

Advertisement

ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಮೇಳದ ಯಜಮಾನ ಡಿ. ಹರ್ಷೇಂದ್ರ ಕುಮಾರ್‌ ಉಪಸ್ಥಿತಿಯಲ್ಲಿ ಮೇ 25ರಂದು ರಾಮ ರಾಮ ಶ್ರೀರಾಮ, ಮೇ 26ರಂದು ದಕ್ಷ ಯಜ್ಞ-ಗಿರಿಜಾ ಕಲ್ಯಾಣ ಹಾಗೂ ಮೇ 27ರಂದು ಕಲ್ಯಾಣತ್ರಯ ಪ್ರಸಂಗ ಪ್ರದರ್ಶಿನಗೊಂಡಿತು.

 

Advertisement

Udayavani is now on Telegram. Click here to join our channel and stay updated with the latest news.

Next