Advertisement

Accident: ಆಟೋ ರಿಕ್ಷಾ ಢಿಕ್ಕಿ: ಪಾದಚಾರಿಗೆ ಗಾಯ

12:20 AM Sep 07, 2023 | Team Udayavani |

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋ ರಿಕ್ಷಾ ಢಿಕ್ಕಿ ಹೊಡೆದು ಪಾದಚಾರಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.ಇರಾ ನಿವಾಸಿ ಅಬ್ದುಲ್‌ ರಹಿಮಾನ್‌ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

Advertisement

ಅವರು ಬುಧವಾರ ಬೆಳಗ್ಗೆ ತರಕಾರಿ ಖರೀದಿಸಿ ರಸ್ತೆ ದಾಟುತ್ತಿದ್ದ ವೇಳೆ ಇಮಿ¤ಯಾಜ್‌ ಅವರು ಚಲಾಯಿಸಿಕೊಂಡು ಬಂದ ರಿಕ್ಷಾ ಢಿಕ್ಕಿ ಹೊಡೆದಿತ್ತು. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next