Advertisement

ರಾಮ ಮಂದಿರ ಪರ ತೀರ್ಪು ನಿರೀಕ್ಷೆ

11:12 PM Nov 03, 2019 | Lakshmi GovindaRaju |

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿರದ ಪರವಾಗಿ ಸುಪ್ರೀಂ ಕೋರ್ಟ್‌ ತೀರ್ಪು ಬರುವ ಭರವಸೆಯಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಎಲ್ಲರ ನಿರೀಕ್ಷೆಯೂ ರಾಮ ಮಂದಿರ ನಿರ್ಮಾಣ ವಾಗಲಿ ಎಂಬುದಿದೆ. ತೀರ್ಪು ಬಂದ ನಂತರ ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣ ಮಾಡಬೇಕು.

Advertisement

ಎಲ್ಲರೂ ಸುಪ್ರೀಂಕೋರ್ಟ್‌ ತೀರ್ಪನ್ನು ಒಪ್ಪಿಕೊಳ್ಳಬೇಕು. ಮುಸಲ್ಮಾನರು ಕೂಡ ತೀರ್ಪು ಏನೇ ಬಂದರೂ ಒಪ್ಪಿಕೊಳ್ಳಲು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಯಾವುದೇ ಗಲಭೆ ನಡೆಯುವುದಿಲ್ಲ. ರಾಮ ಜನ್ಮಭೂಮಿಯಲ್ಲಿಯೇ ಮಂದಿರ ನಿರ್ಮಾಣ ಮಾಡಬೇಕು. ಮಸೀದಿ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ ಸ್ವಲ್ಪ ದೂರದಲ್ಲಿ ನಿರ್ಮಾಣವಾಗಲಿ. ಯಾವುದೇ ಹಿಂಸೆ, ಘರ್ಷಣೆಗೆ ಅವಕಾಶವಾಗಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next