Advertisement

ತಂಬಾಕು ನಿಯಂತ್ರಣಕ್ಕೆ ವಿದ್ಯಾರ್ಥಿಗಳಿಂದ ಜಾಗೃತಿ

03:39 PM Mar 03, 2020 | Suhan S |

ನರಗುಂದ: ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ತಂಬಾಕು ನಿಯಂತ್ರಣ ಕುರಿತು ಗುಲಾಬಿ ಆಂದೋಲನ ಎಂಬ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ತಹಶೀಲ್ದಾರ್‌ ಎ.ಎಚ್‌. ಮಹೇಂದ್ರ ಅವರು ಜಾಥಾಗೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ಸಿ. ಕೊರವನವರ, ಕ್ಷೇತ್ರ ಶಿಕ್ಷಣಾ ಧಿಕಾರಿ ಎನ್‌. ಜೆ. ಗುರುಪ್ರಸಾದ, ಮುಖ್ಯ ಶಿಕ್ಷಕ ಪಿ.ಎಫ್‌. ಸೋಲಾಪುರಿ, ಗೋಪಾಲ ಸುರಪುರ, ಆರೋಗ್ಯ ಇಲಾಖೆ ಸಿಬ್ಬಂದಿ ಎಂ.ಆರ್‌. ಕುಲಕರ್ಣಿ, ಜಿ.ವಿ. ಕೊಣ್ಣೂರ, ಎನ್‌.ಬಿ. ಜೋಶಿ, ಭರತ ಇಟ್ಟಿಗಟ್ಟಿ, ಬಿ.ಎಂ. ಕೌಜಗೇರಿ, ಶಿವಾನಂದ ಕುರಹಟ್ಟಿ, ಎಂ.ಎಂ. ಮಸೂತಿಮನಿ, ಎಸ್‌.ಬಿ. ಹನ್ನೂರ, ಅಕ್ಕಮಹಾದೇವಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next