Advertisement

ಮಂದಿರ ದೇಣಿಗೆ: ಬೆಳ್ಳಿ ಇಟ್ಟಿಗೆ ಬೇಡ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಮನವಿ

08:45 PM Feb 17, 2021 | Team Udayavani |

ಅಯೋಧ್ಯೆ: ರಾಮಮಂದಿರ ದೇಗುಲ ನಿರ್ಮಾಣಕ್ಕಾಗಿ ಇದುವರೆಗೂ ಭಕ್ತಾದಿಗಳು 400 ಕೆ.ಜಿ.ಯಷ್ಟು ಬೆಳ್ಳಿ ಇಟ್ಟಿಗೆಗಳನ್ನು ದೇಣಿಗೆ ರೂಪದಲ್ಲಿ ಕಳುಹಿಸಿದ್ದು, ಅವುಗಳನ್ನು ಇಡಲು ಬ್ಯಾಂಕ್‌ ಲಾಕರ್‌ಗಳಲ್ಲಿ ಜಾಗವಿಲ್ಲ, ಹೀಗಾಗಿ, ಬೆಳ್ಳಿ ಇಟ್ಟಿಗೆಗಳನ್ನು ಕಳುಹಿಸಬೇಡಿ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಮನವಿ ಮಾಡಿದೆ.

Advertisement

ಇದುವರೆಗೂ ರಾಮಮಂದಿರ ನಿರ್ಮಾಣಕ್ಕಾಗಿ 1,600 ಕೋಟಿ ರೂ.ಗ ಳಷ್ಟು ಹಣ ದೇಣಿಗೆಯ ರೂಪದಲ್ಲಿ ಸಂಗ್ರಹವಾಗಿದೆ.

ದೇಶಾದ್ಯಂತ 1.5 ಲಕ್ಷ ಗುಂಪುಗಳು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಪರವಾಗಿ ದೇಣಿಗೆ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದು. ಮುಂದಿನ 39 ತಿಂಗಳಲ್ಲಿ ಮಂದಿರ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯಿದೆ.

ಇದನ್ನೂ ಓದಿ:ಬಾಲ್ಕನಿಂದ ಕೆಳಗೆ ಬಿದ್ದು ಮೃತಪಟ್ಟ ಹಸುಗೂಸು: ಅಂಗಾಂಗ ದಾನಮಾಡಿ 5 ಜೀವ ಉಳಿಸಿದ ಧನಿಷ್ಥಾ

Advertisement

Udayavani is now on Telegram. Click here to join our channel and stay updated with the latest news.

Next