Advertisement

Udupi: ಅಯೋಧ್ಯೆ ಶಿಲ್ಪಿ ಯೋಗಿರಾಜ್ ರಿಂದ ಗೀತಾಲೇಖನ ದೀಕ್ಷೆ ಸ್ವೀಕಾರ

04:46 PM Jun 01, 2024 | Team Udayavani |

ಉಡುಪಿ: ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಯೋಗಿರಾಜ್ ಅವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀಪಾದದ್ವಯರ ಭೇಟಿ ಮಾಡಿದರು.

Advertisement

ಪರ್ಯಾಯ ಶ್ರೀಪಾದರು ಯೋಗಿರಾಜ್ ಅವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು.

ಯೋಗಿರಾಜ್ ಅವರು ಪರ್ಯಾಯ ಶ್ರೀಪಾದರ ಕೋಟಿಗೀತಾ ಲೇಖನಯಜ್ಞದ ವಿಷಯ ತಿಳಿದು ಸ್ವಯಂ ಪ್ರೇರಿತರಾಗಿ ಗೀತಾಲೇಖನ ದೀಕ್ಷೆ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next