Advertisement

Ayodhya ಜಮೀನು ಹೊರಗಿನವರಿಗೆ ಮಾರಾಟ: ಬಿಜೆಪಿ ವಿರುದ್ಧ ಅಖೀಲೇಶ್‌ ಆರೋಪ

10:21 AM Jul 11, 2024 | Team Udayavani |

ಲಕ್ನೋ: ಅಯೋಧ್ಯೆಯಲ್ಲಿ ಭೂಮಿಯನ್ನು ಹೊರಗಿನವರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಎಸ್‌ಪಿ ಮುಖ್ಯಸ್ಥ ಅಖೀಲೇಶ್‌ ಯಾದವ್‌, ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

Advertisement

ಈ ಭೂ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಭೂ ಮಾಫಿಯಾ ಇದೀಗ ಬಯಲಾಗಿದೆ. ಬಿಜೆಪಿ ಆಡಳಿತದಲ್ಲಿ ಈ ಸತ್ಯ ಹೊರ ಬಂದಿದೆ. ಹೊರಭಾಗದ ಜನರು ಅಯೋಧ್ಯೆಯಲ್ಲಿ ಭೂಮಿಯನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಿ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಸಲಿಂಗ ವಿವಾಹ ಕೇಸು: ವಿಚಾರಣೆಯಿಂದ ಹಿಂದೆಸರಿದ ನ್ಯಾ.ಖನ್ನಾ

Advertisement

Udayavani is now on Telegram. Click here to join our channel and stay updated with the latest news.

Next